KARNATAKA NEWS News Logo

KARNATAKA NEWS

Instant News. Infinite Insights

KARNATAKA NEWS KARNATAKA NEWS

Sports ಸುದ್ದಿ

News Image

ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ

ವಿವರಣೆ ಲಭ್ಯವಿಲ್ಲ.

Politics ಸುದ್ದಿ

News Image

ಉದ್ಯಮಿಗಳು ನಮ್ಮ ಸಹೋದರ, ಸಹೋದರಿಯರು; ಬೆಂಗಳೂರಿನ ಘನತೆಗೆ ಘಾಸಿ ಮಾಡಬೇಡಿ: ಡಿಸಿಎಂ ಡಿಕೆಶಿ ಮನವಿ

ಬೆಂಗಳೂರಿನ ಘನತೆ ಬಗ್ಗೆ ಘಾಸಿ ಮಾಡಬೇಡಿ ಎಂದು ಮನವಿ ಮಾಡಿರುವೆ ಎಂದು ಉದ್ಯಮಿಗಳ ಜೊತೆಗಿನ ಡಿನ್ನರ್ ಮೀಟಿಂಗ್ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

News Image

RSS ಸಂಘಟನೆ ಕಾನೂನಿಗಿಂತ ದೊಡ್ಡದಲ್ಲ, ಈ ಪರಿಸ್ಥಿತಿ ಎಷ್ಟು ದಿನ ಮುಂದುವರಿಯುತ್ತದೆ?: ಪ್ರಿಯಾಂಕ್ ಖರ್ಗೆ

Priyank Kharge reiterated his demand for barring RSS activities in government schools and colleges, stating that the organisation is "not above the law and Constitution.

News Image

ಯತೀಂದ್ರಗೆ ನೋಟಿಸ್‌ ಕೊಡದಷ್ಟು ಡಿಕೆಶಿ ದುರ್ಬಲರೇ?: ಆರ್‌.ಅಶೋಕ

ಯತೀಂದ್ರಗೆ ನೋಟಿಸ್‌ ಕೊಡದಷ್ಟು ಡಿಕೆಶಿ ದುರ್ಬಲರೇ?: ಅಶೋಕ

⚠️ Education (ವರ್ಗದ) ಸುದ್ದಿಯನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ

Business ಸುದ್ದಿ

News Image

ಬೆಂಗಳೂರು: ಪ್ರತಿಯೊಬ್ಬ ಮುಸಲ್ಮಾನನೂ ಶಿಕ್ಷಣವಂತನಾಗಬೇಕು- ಸಿಎಂ ಸಿದ್ದರಾಮಯ್ಯ

CM Siddaramaiah Said that Education is essential for shaping personality, and everyone must be educated to eliminate societal inequalities

Crime ಸುದ್ದಿ

News Image

ನೆಲಮಂಗಲ: ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಮೇಲೆ ಗುಂಡಿನ ದಾಳಿ!

ನೆಲಮಂಗಲ ತಾಲೂಕಿನ ಇಸ್ಲಾಂಪುರದಲ್ಲಿ ಮನೆ ಮುಂದೆ ನಿಂತಿದ್ದ ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

News Image

ಹರೂರಿನ ಹಾದಿಯಲ್ಲಿ ಹಸಿರು, ಜಲಪಾತಗಳು...

BP ಹರೂರಿನ ಹಾದಿಯಲ್ಲಿ ಹಸಿರು, ಜಲಪಾತಗಳು...

Entertainment ಸುದ್ದಿ

News Image

ಮನೆ ಕೆಲಸದವರ ‘ಕಲ್ಯಾಣ’ ಮಸೂದೆ: ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ಸಿದ್ಧತೆ

ಮನೆ ಕೆಲಸದವರ ‘ಕಲ್ಯಾಣ’ಕ್ಕೆ ಮಸೂದೆ

News Image

ನೆಲಮಂಗಲ: ಅರ್ಚಕ ಆತ್ಮಹತ್ಯೆಗೆ ಶರಣು; ಸಾವಿನ ಸತ್ಯ ಬಿಚ್ಚಿಟ್ಟ ಡೆತ್​ನೋಟ್​!

ನೆಲಮಂಗಲದಲ್ಲಿ ಮುನೇಶ್ವರ ಸ್ವಾಮಿ ದೇವಾಲಯದ ಅರ್ಚಕರಾಗಿದ್ದ ಅಶ್ವತ್ಥ್ ನಾರಾಯಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫ್ಯಾಕ್ಟರಿಗೆ ಹೋಗಿ ಬರುತ್ತೇನೆಂದು ಹೇಳಿ ಹೊರಟವರು ಸಾವಿಗೆ ಶರಣಾಗಿದ್ದರು. ಡೆತ್ ನೋಟ್‌ನಲ್ಲಿ ತಾನು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಅನಾರೋಗ್ಯದಿಂದ ಬದುಕಲು ಕಷ್ಟವಾಗುತ್ತಿದೆ ಎಂದು ಬರೆದಿದ್ದರು. ಈ ಘಟನೆ ಕುಟುಂಬಸ್ಥರಲ್ಲಿ ನೋವು ಮೂಡಿಸಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Image

Ranji Trophy: ಮೊದಲ ಇನ್ನಿಂಗ್ಸ್​ನಲ್ಲೇ ಕರ್ನಾಟಕವನ್ನು ಕಾಡಿದ ಅರ್ಜುನ್ ತೆಂಡೂಲ್ಕರ್

Arjun Tendulkar Shines: ರಣಜಿ ಟ್ರೋಫಿ 2025-26 ರಲ್ಲಿ ಗೋವಾ ಪರ ಆಡುತ್ತಿರುವ ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್, ಕರ್ನಾಟಕ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಮೊದಲ ಪಂದ್ಯದ ಕಳಪೆ ಪ್ರದರ್ಶನದ ನಂತರ, ಎರಡನೇ ಸುತ್ತಿನಲ್ಲಿ ಲಯ ಕಂಡುಕೊಂಡ ಅರ್ಜುನ್ ಒಂದೇ ಇನ್ನಿಂಗ್ಸ್​ನಲ್ಲಿ 3 ವಿಕೆಟ್ ಕಬಳಿಸಿ ತಂಡದ ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ. ಇದು ಅವರ ವೃತ್ತಿಜೀವನಕ್ಕೆ ಮಹತ್ವದ ತಿರುವು ನೀಡಿದೆ.

News Image

ಕರೂರ್ ಕಾಲ್ತುಳಿತ ಪ್ರಕರಣ: ಒಂದು ತಿಂಗಳ ನಂತರ ದುಃಖತಪ್ತ ಕುಟುಂಬಗಳನ್ನು ಭೇಟಿಯಾಗಲಿದ್ದಾರೆ ನಟ ವಿಜಯ್

ನಟ ವಿಜಯ್ ಅವರು ಕರೂರ್ ಕಾಲ್ತುಳಿತ ಘಟನೆಯ ಒಂದು ತಿಂಗಳ ನಂತರ ದುಃಖತಪ್ತ ಕುಟುಂಬಗಳನ್ನು ಭೇಟಿಯಾಗಲಿದ್ದಾರೆ.

News Image

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಪ್ರಚಾರ ಮಾಡಲಿರುವ ‘ಕಂಗ್ರಾಜುಲೇಷನ್ಸ್ ಬ್ರದರ್’ ಸಿನಿಮಾ ಟೀಮ್

‘ಕಂಗ್ರಾಜುಲೇಷನ್ಸ್ ಬ್ರದರ್’ ಎಂಬ ಶೀರ್ಷಿಕೆ ಮೂಲಕ ಈ ಚಿತ್ರತಂಡ ಕುತೂಹಲ ಮೂಡಿಸಿದೆ. ಪ್ರಚಾರಕ್ಕಾಗಿ ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಲು ಈಗ ಚಿತ್ರತಂಡ ತಯಾರಿ ಮಾಡಿಕೊಂಡಿದೆ. ವಿಶೇಷ ವಾಹನದಲ್ಲಿ ಬೀದರ್​ನಿಂದ ಚಾಮರಾಜನಗರ ತನಕ ಭೇಟಿ ನೀಡಿ ಯುವ ಜನರ ಜೊತೆ ತಂಡ ಮಾತನಾಡಲಿದೆ.

← Back to Home